Quantcast
Channel: Kannada Movie News | Sandalwood News in Kannada | Kannada Movie Reviews | Celebrity Gossips in Kannada - FilmiBeat Kannada
Browsing all 300736 articles
Browse latest View live

ನನ್ನ ಹೆಂಡ್ತಿ ವಿಜಯಲಕ್ಷ್ಮಿಗೆ ಪ್ರಿಯಕರನಿದ್ದಾನೆ ಎಂದ ದರ್ಶನ್

ಎಲ್ಲಾ ಸುದ್ದಿ ಮಾಧ್ಯಮಗಳಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಬ್ರೇಕಿಂಗ್ ನ್ಯೂಸ್ ಮಾಡಿದ್ದಾರೆ. ಅದು ಸಿನಿಮಾ ವಿಚಾರಕ್ಕೆ ಅಲ್ಲವೇ ಅಲ್ಲ. ಬದಲಾಗಿ ಮತ್ತೊಮ್ಮೆ ತಮ್ಮ 'ಗಲಾಟೆ ಸಂಸಾರ'ದಿಂದಾಗಿ.! ವರ್ಷಗಳ ಹಿಂದೆ ಪತ್ನಿ ವಿಜಯಲಕ್ಷ್ಮಿ ಮೇಲೆ...

View Article


ಬಾಯ್ ಫ್ರೆಂಡ್ ಇದ್ದಾನಾ? ದರ್ಶನ್ ಪತ್ನಿ ವಿಜಯಲಕ್ಷ್ಮಿ ಏನಂದ್ರು ಗೊತ್ತಾ?

ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಅಂತಾರೆ. ಆದ್ರೆ, 'ಗಂಡ ಹೆಂಡಿರ ಜಗಳ ಉಂಡು ಮಲಗುವ ತನಕ' ಎನ್ನುವ ಗಾದೆ ಮಾತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂಸಾರದ ಪಾಲಿಗೆ ಮಾತ್ರ ಸುಳ್ಳಾಗಿದೆ. ಹಿಂದೊಮ್ಮೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಜೈಲು...

View Article


ವಿಜಯಲಕ್ಷ್ಮಿ-ದರ್ಶನ್ ಕೇಸನ್ನು ಕೈಗೆತ್ತಿಕೊಂಡ ಮಹಿಳಾ ಆಯೋಗ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮಿ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಮಾಹಿತಿಯನ್ನು ಆಧರಿಸಿ ನಟ ದರ್ಶನ್ ಅವರ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದೆ. ಚೆನ್ನಮ್ಮನಕೆರೆ ಅಚ್ಚುಕಟ್ಟು...

View Article

ನಟ ದರ್ಶನ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪತ್ನಿ ವಿಜಯಲಕ್ಷ್ಮಿ

ಇಂದು ಬೆಳಗ್ಗಿನಿಂದ ಎಲ್ಲಾ ನ್ಯೂಸ್ ಚಾನೆಲ್ ಗಳಲ್ಲೂ ಚಾಲೆಂಜಿಂಗ್ ಸ್ಟಾರ್ ದರ್ಶನ್ 'ಗಲಾಟೆ ಸಂಸಾರ'ರದ್ದೇ ಸುದ್ದಿ. ಕಳೆದ ಒಂದು ವರೆ ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವ ವಿಜಯಲಕ್ಷ್ಮಿ, ಪತಿ ದರ್ಶನ್ ಮೇಲೆ ಬೆಂಗಳೂರಿನ ಚನ್ನಮ್ಮನಕೆರೆ...

View Article

'ವೀಕೆಂಡ್ ವಿತ್ ರಮೇಶ್' ಶೋಗೆ ವಿಜಯಲಕ್ಷ್ಮಿ ಕಾಲಿಡ್ಲಿಲ್ಲ! ಯಾಕೆ?

ವಿವಿಧ ರಂಗದಲ್ಲಿ ಸಾಧನೆ ಮಾಡಿರುವ ಸಾಧಕರನ್ನ ಕೆಂಪು ಕುರ್ಚಿ ಮೇಲೆ ಕೂರಿಸಿ, ಅವರ ಮೂಲಕವೇ, ಅವರ ಬದುಕನ್ನು, ಅವರ ಎದುರಿಗೆ ರಿವೈಂಡ್ ಮಾಡಿ ತೋರಿಸುವ ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ 'ವೀಕೆಂಡ್ ವಿತ್ ರಮೇಶ್'. ನಟ-ನಿರ್ದೇಶಕ ರಮೇಶ್...

View Article


ದರ್ಶನ್ 'ಸಂಸಾರ ಗಲಾಟೆ'ಯನ್ನು ನಾನು ಸರಿ ಮಾಡುತ್ತೇನೆ: ಅಂಬರೀಶ್

ಬಾಕ್ಸಾಫೀಸ್ ಸುಲ್ತಾನ ನಟ ದರ್ಶನ್ ಅವರ ಸಂಸಾರದಲ್ಲಿ ಬಿರುಗಾಳಿ ಎದ್ದಿರುವ ವಿಚಾರವನ್ನು ಎಲ್ಲಾ ನ್ಯೂಸ್ ಚಾನಲ್ ನವರು ಒಂದು ಕ್ಷಣ ಬಿಡದೇ ಪ್ರಸಾರ ಮಾಡುತ್ತಿರುವುದನ್ನು ನೀವೇ ನೋಡುತ್ತೀದ್ದೀರಾ. ಅಂದಹಾಗೆ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ...

View Article

ದರ್ಶನ್ 'ಗಲಾಟೆ ಸಂಸಾರ'ಕ್ಕೆ ಕಾರಣವಾಗಿರುವ Audi ಕಾರ್ ಕುರಿತು..

ಸಂಸಾರ ಅಂದ್ಮೇಲೆ ಸಣ್ಣ ಪುಟ್ಟ ವಿಚಾರಕ್ಕೆ ಜಗಳ ಇದ್ದಿದ್ದೇ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂಸಾರದಲ್ಲಿ ಯಾವ ಕಾರಣಕ್ಕೆ ಭಿನ್ನಾಭಿಪ್ರಾಯ ಶುರುವಾಯ್ತೋ ಗೊತ್ತಿಲ್ಲ. ಆದ್ರೆ, ನಿನ್ನೆ ಆಗಿರುವ ರಾದ್ಧಾಂತಕ್ಕೆ ಒಂದು Audi ಕಾರ್ ಮಾತ್ರ ಕಾರಣ....

View Article

ಬ್ರೇಕಿಂಗ್ ನ್ಯೂಸ್ - ಪತ್ನಿಗೆ ವಿಚ್ಛೇದನ ನೀಡಲು ಮುಂದಾಗಿದ್ರಾ ದರ್ಶನ್?

'ಗಲಾಟೆ ಸಂಸಾರ'ದ ಸುದ್ದಿ ನಡುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ವೈವಾಹಿಕ ಬದುಕಿನ ಬಗ್ಗೆ ಮತ್ತೊಂದು 'ಬ್ರೇಕಿಂಗ್ ನ್ಯೂಸ್' ಹೊರಬಿದ್ದಿದೆ. ಎರಡು ವರ್ಷಗಳ ಹಿಂದೆಯೇ ಪತ್ನಿ ವಿಜಯಲಕ್ಷ್ಮಿ ಗೆ ವಿಚ್ಛೇದನ ನೀಡಲು 'ದಾಸ' ದರ್ಶನ್ ಮುಂದಾಗಿದ್ದರು ಅಂತ...

View Article


ಜಗ್ಗೇಶ್ ರ 'ನೀರ್ ದೋಸೆ'ಯ ಸಖತ್ 'ಸ್ಯಾಂಪಲ್' ಡೈಲಾಗ್ ಸೂಪರ್

ನವರಸ ನಾಯಕ ಜಗ್ಗೇಶ್ ಅವರ ಡೈಲಾಗ್ ಅಂದರೆ ಕೇಳಬೇಕೇ?, ಪಕ್ಕಾ ಡಬಲ್ ಮೀನಿಂಗ್ ಜೊತೆಗೆ ಪ್ರೇಕ್ಷಕರು ಬಿದ್ದು ಬಿದ್ದು ನಗುವಂತೆ ಮಾಡುತ್ತಾರೆ. ಇದೀಗ ಅಂತಹದೇ ವಿಪರೀತ ನಕ್ಕು ನಕ್ಕು ಸುಸ್ತಾಗಿಸುವಂತಹ ಡೈಲಾಗ್ ಗಳು ನಿರ್ದೇಶಕ ವಿಜಯ್ ಪ್ರಸಾದ್ ಅವರು...

View Article


'ಗಲಾಟೆ ಸಂಸಾರ'; ದರ್ಶನ್ ಬೆಟ್ಟು ಮಾಡುತ್ತಿರುವ 'ಅವರು' ಯಾರು?

ಬೇಡದ ವಿಷಯಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ದು ಮಾಡಿದ್ದಾರೆ. ಮತ್ತೊಮ್ಮೆ ಪತ್ನಿ ವಿಜಯಲಕ್ಷ್ಮಿ ಜೊತೆ ರಂಪಾಟ ಮಾಡಿಕೊಂಡು ದರ್ಶನ್ ಪೊಲೀಸ್ ಠಾಣೆ ಮೆಟ್ಟಿಲೇರುವ ಹಾಗಾಗಿದೆ. ವಿಜಯಲಕ್ಷ್ಮಿ ವಾಸವಿದ್ದ ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ...

View Article

ವಿಮರ್ಶೆ; ಖುಷ್-ಖುಷಿಯಾದ 'ಸಿಂಪಲ್' ಲವ್ ಸ್ಟೋರಿ

ಡೈಲಾಗ್ 1ಖುಷಿ - ನೀವು ಏನೇ ಹೇಳಿ...ಮಕ್ಕಳು ಮಾಡುವುದೇ ಚಂದಖುಷ್ - ಹೌದೌದು...ಮಕ್ಕಳು ಮಾಡೋದೇ ಚಂದ.!!!! ಡೈಲಾಗ್ 2ಖುಷ್ - ನಾನು ನೀವು ಒಂದೇ ಟೈಮ್ ನಲ್ಲಿ ಹುಟ್ಟಿದ್ದೀವಿ ಅಂದ್ರೆ, ನಮ್ ಪೇರೆಂಟ್ಸು, ನಿಮ್ ಪೇರೆಂಟ್ಸು ಒಂದೇ ಟೈಮ್...

View Article

ವಿಮರ್ಶೆ: 'ಗಯ್ಯಾಳಿಗಳ ದರ್ಬಾರ್' ನೀವು ನೋಡ್ಲೇಬೇಕು

ಒಂದು ಚಿಕ್ಕ ಹಳ್ಳಿಯಲ್ಲಿ ಹೆಣ್ಣು ಮಕ್ಕಳದೇ ಕಾರುಬಾರು, ಗಂಡಸರು ಇದ್ದರೂ ಕೂಡ ಅಲ್ಲಿ ಹೆಣ್ಣುಮಕ್ಕಳದೇ ಮೇಲುಗೈ. ಒಟ್ನಲ್ಲಿ ಆ ಹೆಂಗಸರಿಗೆಲ್ಲಾ ಆ ಊರಿನ ಗಂಡಸರು ಪ್ರೀತಿಯಿಂದ ಇಟ್ಟಿರೋ ಹೆಸರು 'ಗಯ್ಯಾಳಿಗಳು' ಅಂತ. ಗಂಡಸರು ಮಾಡುವ ಕೆಲಸವನ್ನು...

View Article

ಹೆಂಡತಿಯನ್ನು ಕೀಳು ಭಾಷೆಯಲ್ಲಿ ನಿಂದಿಸುವ "ದರ್ಶನ್" ಆಡಿಯೋ ಕ್ಲಿಪ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ವಿಜಯಲಕ್ಷ್ಮಿ ಕೌಟುಂಬಿಕ ಕಲಹ ಕುರಿತ ಇಂಚಿಂಚೂ ಮಾಹಿತಿ ಎಲ್ಲಾ ಸುದ್ದಿ ವಾಹಿನಿಗಳಲ್ಲಿ ಮೆಗಾ ಸೀರಿಯಲ್ ತರಹ ಗಂಟೆ ಲೆಕ್ಕದಲ್ಲಿ ಪ್ರಸಾರವಾಗುತ್ತಲೇ ಇದೆ. ಮಾಧ್ಯಮಗಳ ಜೊತೆ ಮಾತನಾಡುವಾಗಲೇ ತಮ್ಮ ಪತ್ನಿಗೆ...

View Article


ಕೌಟುಂಬಿಕ ಕಲಹ ; ದರ್ಶನ್ ಕಿವಿ ಹಿಂಡಿದ 'ಅಪ್ಪಾಜಿ' ಅಂಬರೀಶ್

ಚಾಲೆಂಜಿಂಗ್ ಸ್ಟಾರ್ ಬೇಸರಗೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ದರ್ಶನ್ ಮನನೊಂದಿದ್ದಾರೆ. ಪತ್ನಿ ಮೇಲಿನ ಸಿಟ್ಟಿನಿಂದ 'ದಾಸ'ನ ಸಹನೆಯ ಕಟ್ಟೆ ಒಡೆದಿದೆ. ಕೋಪದ ಕೈಯಲ್ಲಿ ಬುದ್ಧಿ ಕೊಟ್ಟಿರುವ ದರ್ಶನ್, ಮಾಧ್ಯಮಗಳ ಮುಂದೆ ಪತ್ನಿ ವಿಜಯಲಕ್ಷ್ಮಿ ಮೇಲೆ...

View Article

ಪತ್ನಿಯಿಂದ ದೂರು, ವಿಚಾರಣೆಗೆ ಪೊಲೀಸ್ ಠಾಣೆಗೆ ಬಂದ ದರ್ಶನ್

ಎರಡು ದಿನಗಳ ಹೈಡ್ರಾಮಾ ನಂತರ ಪೊಲೀಸ್ ವಿಚಾರಣೆಗೆ ನಟ ದರ್ಶನ್ ಎಸಿಪಿ ಕಛೇರಿಗೆ ಹಾಜರ್ ಆಗಿದ್ದಾರೆ. ಮೈಸೂರಿನಲ್ಲಿ ತಂಗಿದ್ದ ದರ್ಶನ್ ಇಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಬೆಂಗಳೂರಿನ ತ್ಯಾಗರಾಜನಗರದಲ್ಲಿರುವ ಎಸಿಪಿ ಕಛೇರಿಗೆ ತಮ್ಮ ಆಪ್ತರೊಂದಿಗೆ...

View Article


'ಇನ್ಮುಂದೆ ಪತ್ನಿ ಜೊತೆ ಗಲಾಟೆ ಮಾಡಲ್ಲ' ಎಂದ ನಟ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್-ವಿಜಯಲಕ್ಷ್ಮಿ ದಾಂಪತ್ಯ ವಿರಸ ಪ್ರಕರಣ ಸುಖಾಂತ್ಯ ಕಾಣುವ ಸೂಚನೆ ಸಿಕ್ಕಿದೆ. 'ಇನ್ಮುಂದೆ ಪತ್ನಿ ವಿಜಯಲಕ್ಷ್ಮಿ ಜೊತೆ ಗಲಾಟೆ ಮಾಡಲ್ಲ' ಅಂತ ಬೆಂಗಳೂರು ಪೊಲೀಸರಿಗೆ ನಟ ದರ್ಶನ್ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ....

View Article

ಛೇ...ಪತ್ನಿ-ಪುತ್ರನ ಬಗ್ಗೆ ಇದೆಂಥಾ ಮಾತು ಆಡಿಬಿಟ್ಟರು ನಟ ದರ್ಶನ್..!?

ಚಾಲೆಂಜಿಂಗ್ ಸ್ಟಾರ್ ದರ್ಶನ್ ನೋವಿನಲ್ಲಿದ್ದಾರೆ ನಿಜ. ಸೆಲೆಬ್ರಿಟಿ ಆಗಿರುವ ಕಾರಣ ನಮ್ಮ-ನಿಮ್ಮೆಲ್ಲರಿಗಿಂತ ದರ್ಶನ್ ಹೆಚ್ಚು ಒತ್ತಡದಲ್ಲಿದ್ದಾರೆ ಅನ್ನೋದು ಕೂಡ ಅಷ್ಟೇ ಸತ್ಯ. ಎಲ್ಲರ ಮನೆ ದೋಸೆ ತೂತೇ. ಆದ್ರೆ, ಸಾಮಾಜಿಕ ಜವಾಬ್ದಾರಿ ಹೊತ್ತಿರುವ...

View Article


'ದರ್ಶನ್ ದಂಪತಿ ಕುರಿತು ಶೀಘ್ರವೇ ಒಳ್ಳೆಯ ಸುದ್ದಿ ನೀಡುವೆ' - ಅಂಬರೀಶ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ದಂಪತಿಯ ಕಲಹ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಸದ್ಯದಲ್ಲೇ ಪ್ರಕರಣಕ್ಕೆ ಸುಖಾಂತ್ಯ ಹಾಡುವ ಸೂಚನೆ ನೀಡಿದ್ದಾರೆ ರೆಬೆಲ್ ಸ್ಟಾರ್ ಅಂಬರೀಶ್. ಇಂದು ನಟ ದರ್ಶನ್ ಜೊತೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ ನಂತರ...

View Article

ಯಶ್ ಕೆ.ಜಿ.ಎಫ್ ಚಿತ್ರದ ಮುಹೂರ್ತ ಯಾವಾಗ ಗೊತ್ತಾ?

ಯಶಸ್ಸಿನ ಬೆನ್ನತ್ತಿ ಹೋಗುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅವರ 'ಮಾಸ್ಟರ್ ಪೀಸ್' ಸಿನಿಮಾ ಭರ್ಜರಿ ಹಿಟ್ ಆದ ನಂತರ ನಿರ್ಮಾಪಕ ಕೆ.ಮಂಜು ಅವರ ಇನ್ನೂ ಹೆಸರಿಡದ ಚಿತ್ರದಲ್ಲಿ ರಾಧಿಕಾ ಪಂಡಿತ್ ಅವರ ಜೊತೆ ಮಿಂಚುತ್ತಿದ್ದಾರೆ. ಕೆ.ಮಂಜು ಅವರ ನಿರ್ಮಾಣದ...

View Article

ಸದ್ದಿಲ್ಲದೆ ಮುಹೂರ್ತ ಆಚರಿಸಿಕೊಂಡ ಪುನೀತ್ ರ 'ರಾಜಕುಮಾರ'

2015 ರಲ್ಲಿ ಚಂದನವನಕ್ಕೆ 'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ಎಂಬ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಕೊಟ್ಟ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರು ಆಕ್ಷನ್-ಕಟ್ ಹೇಳುತ್ತಿರುವ 'ರಾಜಕುಮಾರ; ಸಿನಿಮಾ ಸದ್ದಿಲ್ಲದೆ ಮುಹೂರ್ತ ಆಚರಿಸಿಕೊಂಡಿದೆ....

View Article
Browsing all 300736 articles
Browse latest View live


Latest Images

<script src="https://jsc.adskeeper.com/r/s/rssing.com.1596347.js" async> </script>