Quantcast
Channel: Kannada Movie News | Sandalwood News in Kannada | Kannada Movie Reviews | Celebrity Gossips in Kannada - FilmiBeat Kannada
Browsing all 300792 articles
Browse latest View live

ಪಾರ್ವತಿ ಅವತಾರದ ಕಥೆ ಕಣ್ತುಂಬಿಕೊಳ್ಳಿ, ಪುಣ್ಯ ಕಟ್ಟಿಕೊಳ್ಳಿ.!

ಸತಿ ದಹನದ ನಂತರ ಕೋಪೋದ್ರಿಕ್ತ ವೀರಭದ್ರನ ಅವತಾರ ತಾಳಿ, ದಕ್ಷನನ್ನು ಸಂಹರಿಸಿ, ನಂತರ ಶಕ್ತಿ ಪೀಠದ ಸ್ಥಾಪನೆ ಮಾಡಿ, ಕಾಲಭೈರವನನ್ನು ಅದರ ಕಾವಲಿಗೆ ನೇಮಿಸಿ, ಮತ್ತೆ ವೈರಾಗ್ಯದತ್ತ ಮನಸ್ಸು ಮಾಡಿದ ಮಹಾದೇವನನ್ನು ಸೇರಲು ಆದಿಶಕ್ತಿಯು ಪಾರ್ವತಿಯ...

View Article


ತೆಲುಗಿನಲ್ಲಿ 'ಬದ್ಮಾಶ್' ಆಗ್ತಾರಾ ಅಲ್ಲು ಅರ್ಜುನ್.?

ಬದ್ಮಾಶ್' ಚಿತ್ರದ ಟೀಸರ್ ನೋಡಿ ಬಾಲಿವುಡ್ ಬಾಕ್ಸ್ ಆಫೀಸ್ 'ಟೈಗರ್' ಸಲ್ಮಾನ್ ಖಾನ್ ಭೇಷ್ ಅಂದಿದ್ದರು. ನಟ ರಣದೀಪ್ ಹೂಡಾ ಮೆಚ್ಚಿಕೊಂಡಿದ್ದರು. ಇಬ್ಬರಿಗೂ 'ಬದ್ಮಾಶ್' ರೀಮೇಕ್ ಮಾಡುವ ಆಸೆ ತೋರಿದ್ದರು. ಇತ್ತೀಚೆಗಷ್ಟೆ 'ಕರುನಾಡ ಚಕ್ರವರ್ತಿ'...

View Article


ಉಪೇಂದ್ರ ಅವರ 50ನೇ ಚಿತ್ರಕ್ಕೆ 'ಆಕ್ಷನ್-ಕಟ್' ಯಾರದ್ದು?

ಏನೇ ಮಾಡಿದ್ರೂ ಸ್ಪೆಷಲ್ ಆಗಿ ಮಾಡುವ ರಿಯಲ್ ಸ್ಟಾರ್ ಉಪೇಂದ್ರ ಅವರ 50ನೇ ಸಿನಿಮಾ, ಯಾರ ಜೊತೆ?,ಏನು?, ಎತ್ತ?, ಅಂತ ಎಲ್ಲರಲ್ಲೂ ಸಾಕಷ್ಟು ಕುತೂಹಲ ಇತ್ತು. ಇದೀಗ 'ಆ' ಕುತೂಹಲಕ್ಕೆ ತೆರೆ ಬಿದ್ದಿದೆ. ಈ ಬಾರಿ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ...

View Article

'ನಾಗರಹಾವು' ರಿಲೀಸ್: ಅಭಿಮಾನಿಗಳಿಂದ ಭರ್ಜರಿ ಸ್ವಾಗತ

ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಹಾಗೂ ರಮ್ಯಾ ಅಭಿನಯದ 'ನಾಗರಹಾವು' ಚಿತ್ರ ಇಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಂಡಿದೆ. ಕನ್ನಡ, ತೆಲುಗು, ತಮಿಳು ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಸುಮಾರು 1100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ನಾಗರಹಾವು...

View Article

ಚಿತ್ರಗಳು: 'ಸುವರ್ಣ ಮಹೋತ್ಸವ'ದಲ್ಲಿ ಸ್ಟಾರ್ ಗಳ ದರ್ಬಾರ್

ಕಿರುತೆರೆಯಲ್ಲೇ ಅದ್ಧೂರಿ ದಸರಾ ಸಂಭ್ರಮ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕಿಯರಿಗೆ ಸನ್ಮಾನ ಹಾಗೆ ವೈಭವದ ದಸರಾ ಸಂಭ್ರಮದಲ್ಲಿ ಸ್ವಾರ್ ಗಳ ರಂಗು ರಂಗಿನ ಪರ್ಫಾಮೆನ್ಸ್ ಇತ್ಯಾದಿ ಸಂಭ್ರಮಾಚರಣೆಯನ್ನು ನಾಡಿನ ಜನತೆಗೆ ನಿಮ್ಮ ಮೆಚ್ಚಿನ...

View Article


ಟ್ವಿಟ್ಟರ್ ವಿಮರ್ಶೆ: ಅದ್ದೂರಿ ಗ್ರಾಫಿಕ್ಸ್ ನ ನಾಗರಹಾವು:'ವಿಷ್ಣು-ರಮ್ಯಾ' ರಾಕ್ಸ್

ದಕ್ಷಿಣ ಭಾರತದಲ್ಲಿ ಬಾರಿ ಕುತೂಹಲ ಹುಟ್ಟಿಸಿದ್ದ ನಾಗರಹಾವು ಚಿತ್ರ ಕೊನೆಗೂ ಈ ವಾರ ತೆರೆಮೇಲೆ ಬಂದಿದೆ. ಡಾ.ವಿಷ್ಣುವರ್ಧನ್, ರಮ್ಯಾ ಹಾಗೂ ದಿಗಂತ್ ಅಭಿನಯದ ಚಿತ್ರಕ್ಕೆ ಈಗಾಗಲೇ ಭರ್ಜರಿ ಒಪನಿಂಗ್ ಸಿಕ್ಕಿದೆ. 1100ಕ್ಕೂ ಹೆಚ್ಚು...

View Article

ಬಿಗ್ ಬಾಸ್ ಮನೆಯಲ್ಲಿ ಪ್ರಥಮ್ ಅವರಿಂದ ಮಂಗಾಟ

ಕಳೆದ ವರ್ಷ ಮನೆಯಲ್ಲಿದ್ದ ಸದಸ್ಯರನ್ನು ಗೋಳು ಹೊಯ್ಕೊಳೋಕೆ ಹುಚ್ಚ ವೆಂಕಟ್ ಇದ್ರು. ದಿನಾ ಒಂದೊಂದು ಬ್ರೇಕಿಂಗ್ ನ್ಯೂಸ್ ಮತ್ತು ಹೊಸ-ಹೊಸ ರಾದ್ಧಾಂತ-ರಂಪಾಟ ಅವರ ಕಡೆಯಿಂದ ಇದ್ದೇ ಇತ್ತು. ಅದರಂತೆ ಈ ಬಾರಿ ಆ ಸಾಲಿಗೆ ಹೊಸ ಸೇರ್ಪಡೆ ನಿರ್ದೇಶಕ...

View Article

ವಿಷ್ಣುವರ್ಧನ್ ರವರ 'ನಾಗರಹಾವು' ಚಿತ್ರಕ್ಕೆ ತಮಿಳುನಾಡಿನಲ್ಲಿ ಬ್ರೇಕ್

ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 201ನೇ ಚಿತ್ರ 'ನಾಗರಹಾವು' ರಾಜ್ಯಾದ್ಯಂತ ಇಂದು ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ದೊರಕಿದೆ. ಆದ್ರೆ, ತಮಿಳುನಾಡಿನಲ್ಲಿ ತೆರೆಕಾಣಬೇಕಿದ್ದ 'ಶಿವನಾಗಂ' ಚಿತ್ರದ ಪ್ರದರ್ಶನ ರದ್ದಾಗಿದೆ....

View Article


'ನಾಗರಹಾವು' ವಿಮರ್ಶೆ: ಡಾ.ವಿಷ್ಣುವರ್ಧನ್ 201 ನಾಟೌಟ್

ಇಹಲೋಕ ತ್ಯಜಿಸಿರುವ 'ಸಾಹಸ ಸಿಂಹ' ಡಾ.ವಿಷ್ಣುವರ್ಧನ್ ರವರನ್ನ ತೆರೆ ಮೇಲೆ 'ಜೀವಂತ'ವಾಗಿಸಿರುವ ಸಿನಿಮಾ 'ನಾಗರಹಾವು'. ಬಹುಶಃ 'ನಾಗರಹಾವು' ಚಿತ್ರವನ್ನ ವಿಷ್ಣು ದಾದಾ ಅಭಿಮಾನಿಗಳು ಕಡ್ಡಾಯವಾಗಿ ನೋಡಲೇಬೇಕಾಗಿರುವುದು ಇದೊಂದೇ ಕಾರಣಕ್ಕೆ.!...

View Article


ಹಿರಿಯ ನಟಿ ಲೀಲಾವತಿಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ

ಕನ್ನಡದ ಹಿರಿಯ ನಟಿ ಲೀಲಾವತಿ ಅವರಿಗೆ ಡಾ.ವಿಷ್ಣುವರ್ಧನ್ ಅವರ ಪ್ರಶಸ್ತಿ ನೀಡಲಾಗುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿಷ್ಣು ಸೇನಾ ಸಮಿತಿಯ ಸಹಯೋಗದಲ್ಲಿ ಪ್ರತಿ ವರ್ಷ ನೀಡುವ ಅಭಿನವ ಬಾರ್ಗವ ಡಾ. ವಿಷ್ಣುವರ್ಧನ್ ಪ್ರಶಸ್ತಿಯನ್ನ ಈ ಬಾರಿ...

View Article

ಬಿಗ್ ಬಾಸ್ 4: ಅಬ್ಬಬ್ಬಾ..ಹೆಣ್ಣು ಹೈಕಳ ಹಿಂದೆ ಇಷ್ಟೊಂದು ಸೀಕ್ರೆಟ್ಸಾ?

ಪ್ರಥಮ್ ಅವರಿಂದ ಬಿಗ್ ಬಾಸ್ ಮನೆಯಲ್ಲಿ ಒಂದು ದೊಡ್ಡ ಡ್ರಾಮಾನೇ ನಡೆಯುತ್ತಿದೆ. ಉಳಿದ 14 ಸದಸ್ಯರಿಗೆ ಇದರಿಂದ ಮಾನಸಿಕ ಹಿಂಸೆ ಆಗುತ್ತಿದ್ದರೂ ಕೂಡ, ಯಾರು ತುಟಿ-ಪಿಟಕ್ ಅನ್ನದೇ, ಅವರ ಹುಚ್ಚಾಟಗಳನ್ನು ಮೌನವಾಗಿ ಸಹಿಸುತ್ತಿದ್ದಾರೆ. ಇದರ ನಡುವೆ...

View Article

'ರಾಮರಾಜ್ಯ'ದೆಡೆಗೆ ಲವ್ಲಿ ಸ್ಟಾರ್ ಪ್ರೇಮ್ ಮಗನ ಪಯಣ

ಲವ್ಲಿ ಸ್ಟಾರ್ ಪ್ರೇಮ್ ಕುಮಾರ್ ಅವರ ಮಗ ಏಕಾಂತ್ ಅವರು ಇತ್ತೀಚೆಗಷ್ಟೇ 'ಹೆಬ್ಬುಲಿ' ಹೇರ್ ಸ್ಟೈಲ್ ಮಾಡಿಕೊಂಡು ಸುದ್ದಿಯಾಗಿದ್ದರು. ಇದೀಗ 'ರಾಮರಾಜ್ಯ-ಗಾಂಧಿ ತಾತನ ಕನಸು' ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ತಂದೆಯ ಹಾದಿಯಲ್ಲೇ ಸಾಗುತ್ತಿರುವ...

View Article

ಮೃತ ವಿಷ್ಣು ಅಭಿಮಾನಿಗೆ ಭಾರತಿ ಅವರಿಂದ 25 ಸಾವಿರ ಪರಿಹಾರ

ವಿಷ್ಣುವರ್ಧನ್ ಅವರ ನಾಗರಹಾವು ಚಿತ್ರದ ವೀಕ್ಷಣೆ ವೇಳೆ ಹೃದಯಾಘಾತದಿಂದ ಸಾವೀಗಿಡಾಗಿದ್ದ ವಿಷ್ಣು ಅಭಿಮಾನಿ ಸುಬ್ರಮಣಿ ಕುಟುಂಬಕ್ಕೆ ನಟಿ ಭಾರತಿ ವಿಷ್ಣುವರ್ಧನ್ ಅವರು 25 ಸಾವಿರ ರೂಪಾಯಿ ಸಹಾಯ ಧನ ನೀಡಿದ್ದಾರೆ. ನಿನ್ನೆ (ಅಕ್ಟೋಬರ್ 14) ಜಯನಗರದ...

View Article


'ನಾಗರಹಾವಿ'ನ ಬುಸುಗುಡುವಿಕೆಗೆ ವಿಮರ್ಶಕರ ಪ್ರತಿಕ್ರಿಯೆ ಏನು?

ಕನ್ನಡ ಚಿತ್ರರಂಗದಲ್ಲಿ ಟ್ರೈಲರ್ ಮೂಲಕ ಸಂಚಲನ ಮೂಡಿಸಿ, ಎಲ್ಲಾ ಸಿನಿ ಪ್ರಿಯರಲ್ಲೂ ಭಾರಿ ನಿರೀಕ್ಷೆ ಮೂಡಿಸಿದ್ದ 'ನಾಗರಹಾವು' ಕೊನೆಗೂ ನಿನ್ನೆ (ಅಕ್ಟೋಬರ್ 14) ಇಡೀ ಕರ್ನಾಟಕದಾದ್ಯಂತ ಗ್ರ್ಯಾಂಡ್ ಆಗಿ ತೆರೆ ಕಂಡಿದೆ. ಚಿತ್ರದ ಮೊದಲಾರ್ಧ ಸ್ವಲ್ಪ...

View Article

ವಿದೇಶದಲ್ಲಿ 'ಘಮ ಘಮ' ಅಂತಿದೆ ಜಗ್ಗೇಶ್ 'ನೀರ್ ದೋಸೆ'

ನವರಸ ನಾಯಕ ಜಗ್ಗೇಶ್ ಅಭಿನಯದ 'ನೀರ್ ದೋಸೆ' ಚಿತ್ರಕ್ಕೆ ಸ್ಯಾಂಡಲ್ ವುಡ್ ಪ್ರೇಕ್ಷಕರು ಫುಲ್ ಮಾರ್ಕ್ಸ್ ಕೊಟ್ಟಿದ್ದರು. ಭಯಂಕರ ಡೈಲಾಗ್ ಗಳ ಸರಮಾಲೆಯೇ ಇದ್ದ 'ನೀರ್ ದೋಸೆ'ಗೆ ವಿಮರ್ಶಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇನ್ನು ಸಾಲು ಸಾಲು...

View Article


ಬಿಗ್ ಬಾಸ್ 4: ಪ್ರಥಮ್ ಆವಾಜ್, ಮೈಕ್ ಬಿಟ್ಟು ಮನೆ ಬಿಡ್ತೀನಿ ಎಂದ ಕೀರ್ತಿ

ಬಿಗ್ ಬಾಸ್ ಮನೆಯಲ್ಲಿ ಸತತ ನಾಲ್ಕು ದಿನಗಳು ಕಳೆಯಿತು. ಈ ನಾಲ್ಕೂ ದಿನಗಳಲ್ಲಿ ಕೂಡ ಪ್ರಥಮ್, ಮನೆ ಮಂದಿಗೆಲ್ಲಾ ಕಿರಿಕ್ ಮಾಡಿದ್ದೇ ಜಾಸ್ತಿ. 5ನೇ ದಿನದಲ್ಲಿ ಅವರ ಪ್ರತಿಭಟನೆ, ಹುಚ್ಚಾಟ-ರಂಪಾಟ ಅದ್ಯಾವ ರೀತಿ ಮುಂದುವರಿಯುತ್ತೆ ಅನ್ನೋದು ಕುತೂಹಲ....

View Article

'ಪ್ರಥಮ್' ಬಿಗ್ ಬಾಸ್ ಎಂಟ್ರಿಗೆ ರಾಜಕಾರಣಿಗಳೆ ಕಾರಣವೇ ?

ಕಾವೇರಿ ವಿವಾದ, ರಾಜಕೀಯ ಗಲಾಟೆ, ಸಿನಿಮಾಗಳ ಆರ್ಭಟ ಈ ಎಲ್ಲದರ ಮಧ್ಯೆ ಸ್ಟಾರ್ ಆಗಿ ಗುರುತಿಸಿಕೊಂಡಿರುವ ಏಕೈಕ ವ್ಯಕ್ತಿ ಅಂದ್ರೆ ಬಿಗ್ ಬಾಸ್ ಪ್ರಥಮ್. ಬಿಗ್ ಬಾಸ್ ಗೆ ಹೋದ ಮೊದಲ ದಿನದಿಂದಲೂ ಕಿರಿಕ್ ಮೇಲೆ ಕಿರಿಕ್ ಮಾಡಿಕೊಂಡು ರೈಸಿಂಗ್ ಸ್ಟಾರ್...

View Article


ಅನೀಶ್-ದೀಪಾ ಸನ್ನಿಧಿ ಜೋಡಿಯ 'ಮಾಂಜಾ' ಶುರು

'ನಮ್ ಏರಿಯಾದಲ್ ಒಂದಿನಾ' ಹಾಗೂ 'ಪೊಲೀಸ್ ಕ್ವಾರ್ಟಸ್' ಸಿನಿಮಾಗಳನ್ನ ಮಾಡಿ ಸುಮ್ಮನಿದ್ದ ನಟ ಅನೀಶ್ ತೇಜೇಶ್ವರ್, ಇತ್ತೀಚೆಗೆ 'ಅಕಿರ' ಚಿತ್ರದ ಮೂಲಕ ಕಮ್ ಬ್ಯಾಕ್ ಮಾಡಿದ್ದರು. ಮೊದಲೆರಡು ಚಿತ್ರಗಳಿಗಿಂತ 'ಅಕಿರ' ತಕ್ಕ ಮಟ್ಟಿಗೆ ಅನೀಶ್ ಗೆ...

View Article

'ಬಿಗ್ ಬಾಸ್ ಕನ್ನಡ-4': ಮೊದಲ ವಾರವೇ ನಟಿ ವಾಣಿಶ್ರೀ ಔಟ್.!

'ಬಿಗ್ ಬಾಸ್ ಕನ್ನಡ-4' ಕಾರ್ಯಕ್ರಮದ ಮೊದಲ ವಾರದಲ್ಲಿ ಯಾವುದೇ ಕಿರಿಕ್ ಗಳಿಗೂ ನಾಂದಿ ಹಾಡದೆ, 'ತಾವಾಯ್ತು ತಮ್ಮ ಕೆಲಸವಾಯ್ತು' ಅಂತಿದ್ದ ನಟಿ ವಾಣಿಶ್ರೀಗೆ ಗೇಟ್ ಪಾಸ್ ಸಿಕ್ಕಿದೆ. 'ಬಿಗ್ ಬಾಸ್' ಮನೆಯ ಸ್ಪರ್ಧಿಗಳಿಂದ ಅತ್ಯಧಿಕ ವೋಟ್ ಪಡೆದಿದ್ದ...

View Article

ನಿರಂಜನ್ ದೇಶಪಾಂಡೆಗೆ ನಟಿ ವಾಣಿಶ್ರೀ ಕೊಟ್ಟ ಶಿಕ್ಷೆ ಇದು.!

'ಬಿಗ್ ಬಾಸ್ ಕನ್ನಡ-4' ಕಾರ್ಯಕ್ರಮದಿಂದ ಈ ವಾರ ನಟಿ ವಾಣಿಶ್ರೀ ಔಟ್ ಆದರು. 'ಬಿಗ್ ಬಾಸ್' ಮನೆಯಿಂದ ಹೊರ ಹೋಗುವ ಮುನ್ನ, ಎಂದಿನಂತೆ ಎಲಿಮಿನೇಟ್ ಆಗಿರುವ ಸ್ಪರ್ಧಿಗಳಿಗೆ 'ಬಿಗ್ ಬಾಸ್' ವಿಶೇಷ ಅಧಿಕಾರ ನೀಡುತ್ತಾರೆ....

View Article
Browsing all 300792 articles
Browse latest View live


Latest Images

<script src="https://jsc.adskeeper.com/r/s/rssing.com.1596347.js" async> </script>